30ಕುಟುಂಬಗಳಿಗೆ ದವಸ ಧಾನ್ಯ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 15: ಭಾಗ್ಯನಗರದಲ್ಲಿ ನಡೆದ ದಿ. 15ರಂದು ಡಾ. ಬಿ.ಆರ್ ಅಂಬೇಡ್ಕರ್ ಅವರ 129ನೇ ಜಯಂತಿಯ ಪ್ರಯುಕ್ತ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸರಳವಾಗಿ ಹೂವಿನ ಮಾಲಾರ್ಪಣೆ ಸಲ್ಲಿಸಿ, ನಂತರ ಈ ಮಹಾಮಾರಿ ಕೊರೊನಾ ರೋಗವು ಹರಡಿ ಭಾರತ ದೇಶದಲ್ಲಿ ಬಡವರಿಗೆ ಹಾಹಾಕಾರ ಉಂಟಾಗಿದ್ದು ಇಂತಹ ದುಃಸ್ಥಿತಿಯಲ್ಲಿ ಡಾ . ಬಿ. ಆರ್ ಅಂಬೇಡ್ಕರ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಭಾಗ್ಯನಗರ ಇವರವತಿಯಿಂದ 30ಕುಟುಂಬಗಳಿಗೆ ದವಸ ಧಾನ್ಯಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಶ್ರೀ ಬಾಬಣ್ಣ ಹಾಗೂ ಮುಖಂಡರಾದ ಶ್ರೀ ಕೃಷ್ಣ ಇಟ್ಟಂಗಿ, ಸುರೇಶ್ ದರಗದಕಟ್ಟಿ, ಮಲ್ಲಪ್ಪ ಬುಲ್ಟಿ, ಸೋಮಣ್ಣ ದೇವರಮನಿ, ಯಮನಪ್ಪ ತಂಬ್ರಳ್ಳಿ, ಹಾಗೂ ಸಂಘದ ಅಧ್ಯಕ್ಷರಾದ ಮಾರುತಿ ಬುಲ್ಟಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು .
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 