ಮಂಗಲ ಕಾರ್ಯಾಲಯದಲ್ಲಿ ನಡೆದ ಟೆಕ್ವೊಂಡೊ ಪರೀಕ್ಷೆಯಲ್ಲಿ ಉರ್ತ್ತೀಣಗೊಂಡ 70 ಕ್ರೀಡಾ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಣೆ
Distribution of color belt to 70 sports students who passed the Taekwondo test held at Mangala offi
ಮಂಗಲ ಕಾರ್ಯಾಲಯದಲ್ಲಿ ನಡೆದ ಟೆಕ್ವೊಂಡೊ ಪರೀಕ್ಷೆಯಲ್ಲಿ ಉರ್ತ್ತೀಣಗೊಂಡ 70 ಕ್ರೀಡಾ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಣೆ
ರಾಯಬಾಗ 30 : ಯುವಕರು ಮೊಬೈಲ ಗೀಳಿಗೆ ಒಳಗಾಗದೇ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಪಿ.ಎಸ್.ಐ ಶಿವಶಂಕರ ಮುಕರಿ ಹೇಳಿದರು.ಭಾನುವಾರ ಪಟ್ಟಣದ ಮಹಾದೇವ ಮಂಗಲ ಕಾರ್ಯಾಲಯದಲ್ಲಿ ನಡೆದ ಟೆಕ್ವೊಂಡೊ ಪರೀಕ್ಷೆಯಲ್ಲಿ ಉರ್ತ್ತೀಣಗೊಂಡ 70 ಕ್ರೀಡಾ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಿಸಿ ಮಾತನಾಡಿದ ವಿದ್ಯಾರ್ಥಿಗಳು ದೈಹಿಕ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗುವುದು ಎಂದು ಹೇಳಿದರು. ಟೆಕ್ವೊಂಡೊ ತರಬೇತಿದಾರ ಧಾರವಾಡದ ಪರಾಪ್ಪಾ ಕ್ಷತ್ರತೇಜ, ವಿನಯ ಚೌಗುಲೆ, ಸುಜಾತಾ ದೇಸಾಯಿ, ಗೋವಿಂದ ಕುಲಗುಡೆ, ನಿತ್ಯಾನಂದ ನಿಶಾನಿಮಠ, ಮಹಾಂತೇಶ ಲೋಹಾರ, ರಾಯಬಾಗದ ಟೆಕ್ವೊಂಡೊ ತರಬೇತಿದಾರ ಜಯದೀಪ ದೇಸಾಯಿ ಹಾಗೂ ವಿದ್ಯಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 