ಮಂಗಲ ಕಾರ್ಯಾಲಯದಲ್ಲಿ ನಡೆದ ಟೆಕ್ವೊಂಡೊ ಪರೀಕ್ಷೆಯಲ್ಲಿ ಉರ್ತ್ತೀಣಗೊಂಡ 70 ಕ್ರೀಡಾ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಣೆ
Distribution of color belt to 70 sports students who passed the Taekwondo test held at Mangala offi
ಮಂಗಲ ಕಾರ್ಯಾಲಯದಲ್ಲಿ ನಡೆದ ಟೆಕ್ವೊಂಡೊ ಪರೀಕ್ಷೆಯಲ್ಲಿ ಉರ್ತ್ತೀಣಗೊಂಡ 70 ಕ್ರೀಡಾ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಣೆ
ರಾಯಬಾಗ 30 : ಯುವಕರು ಮೊಬೈಲ ಗೀಳಿಗೆ ಒಳಗಾಗದೇ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಪಿ.ಎಸ್.ಐ ಶಿವಶಂಕರ ಮುಕರಿ ಹೇಳಿದರು.ಭಾನುವಾರ ಪಟ್ಟಣದ ಮಹಾದೇವ ಮಂಗಲ ಕಾರ್ಯಾಲಯದಲ್ಲಿ ನಡೆದ ಟೆಕ್ವೊಂಡೊ ಪರೀಕ್ಷೆಯಲ್ಲಿ ಉರ್ತ್ತೀಣಗೊಂಡ 70 ಕ್ರೀಡಾ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ವಿತರಿಸಿ ಮಾತನಾಡಿದ ವಿದ್ಯಾರ್ಥಿಗಳು ದೈಹಿಕ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯವಾಗುವುದು ಎಂದು ಹೇಳಿದರು. ಟೆಕ್ವೊಂಡೊ ತರಬೇತಿದಾರ ಧಾರವಾಡದ ಪರಾಪ್ಪಾ ಕ್ಷತ್ರತೇಜ, ವಿನಯ ಚೌಗುಲೆ, ಸುಜಾತಾ ದೇಸಾಯಿ, ಗೋವಿಂದ ಕುಲಗುಡೆ, ನಿತ್ಯಾನಂದ ನಿಶಾನಿಮಠ, ಮಹಾಂತೇಶ ಲೋಹಾರ, ರಾಯಬಾಗದ ಟೆಕ್ವೊಂಡೊ ತರಬೇತಿದಾರ ಜಯದೀಪ ದೇಸಾಯಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 