ಶಾಸಕ ರಾಘವೇಂದ್ರ ಹಿಟ್ನಾಳರಿಂದ ಆಹಾರ ಕಿಟ್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 21: ಕೊರೊನಾ ಭೀತಿ ಹರಡುತ್ತಿರುವ ಹಿನ್ನೆಲೆ, ರಾಜ್ಯವನ್ನು ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಕೂಲಿ ಕಾಮರ್ಿಕರು ಹಾಗೂ ವಿವಿಧ ವಾಡರ್್ನ ಬಡಕುಟುಂಬಗಳಿಗೆ ಅಗತ್ಯ ವಸ್ತುಗಳ ಸಮಸ್ಯೆ ಎದುರಾಗಿದೆ ಈ ಹಿನ್ನೆಲೆ ಸುಮಾರು 3000 ಕ್ಕಿಂತ ಹೆಚ್ವು ಅಗತ್ಯ ವಸ್ತುಗಳ ರೇಷನ್ ಕಿಟ್ಗಳನ್ನು ಸ್ಥಳೀಯ ಶಾಸಕ ಕೆ. ರಾಘವೇಂದ್ರ ಹಿಟ್ನಾಳರವರು ನಗರದ ತಮ್ಮ ನಿವಾಸದ ಆವರಣದಲ್ಲಿ ವಿತರಿಸಿದರು.
ಕಿಟ್ನಲ್ಲಿ ಅಕ್ಕಿ, ಬೇಳೆ ಸೇರಿಸಿದಂತೆ ಅಗತ್ಯವಸ್ತುಗಳ ರೇಷನ್ ಕಿಟ್ನ್ನು, ವಿವಿಧ ವಾಡರ್್ ಗಳ ಬಡವರಿಗೆ ಹಂಚಲಾಗುವುದು ಅಗತ್ಯ ಬಿದ್ರೆ ಇನ್ನಷ್ಟು ಪೂರೈಸಲಾಗುವುದು. ಎಲ್ಲರೂ ಮನೆಯಲ್ಲಿದ್ದು ಸಾಮಾಜಿಕ ಅಂತರ ಕಾಪಾಡುವ ಮೂಲಕ ಆರೋಗ್ಯದ ಕಡೆ ಗಮನಹರಿಸಬೇಕಾಗಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ್, ಮಾಜಿ ಜಿ.ಪಂ ಅಧ್ಯಕ್ಷರುಗಳಾದ ಎಸ್.ಬಿ ನಾಗರಳ್ಳಿ, ರಾಜಶೇಖರ ಕೆ ಹಿಟ್ನಾಳ, ಜುಲ್ಲುಸಾಬ ಖಾದ್ರಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರೆಡ್ಧಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪಾಷಕಾಟನ್,ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಹಿರಿಯ ಸದಸ್ಯ ಅಮ್ಜದ್ ಪಟೇಲ್,ಕೃಷ್ಣ ಇಟ್ಟಂಗಿ, ನಗರಸಭೆ ಸದಸ್ಯರಾದ ಅಕ್ಬರ್ ಪಲ್ಟನ್, ಅಜೀಮ್ ಅತ್ತಾರ್,ಪ್ರಸನ್ನ ಗಡಾದ, ಮಾಜಿ ನಗರ ಸಭೆ ಸದಸ್ಯ ಮಾನ್ವಿ ಪಾಷಾ, ಮಾಧ್ಯಮ ವಕ್ತಾರ ಕುರಗೋಡ ರವಿ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 