ಬಡವರಿಗೆ ಆಹಾರ ಕಿಟ್ ವಿತರಣೆ
ಲೋಕದರ್ಶನ ವರದಿ
ಶಿರಹಟ್ಟಿ 24: ಯಲ್ಲಮ್ಮದೇವಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಮಂಜುಳಾ ಕುರಿ ಇವರು ತಮ್ಮ ಸಿಬ್ಬಂದಿಯೊಂದಿಗೆ ಮುಂಡರಗಿಯ ಹೊರವಲಯದಲ್ಲಿನ ಬಗರಿಕಾರ ಬಡ ಸಮುದಾಯದ 33 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಲೋಕದರ್ಶನ ವರದಿ
ಶಿರಹಟ್ಟಿ 24: ಯಲ್ಲಮ್ಮದೇವಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಮಂಜುಳಾ ಕುರಿ ಇವರು ತಮ್ಮ ಸಿಬ್ಬಂದಿಯೊಂದಿಗೆ ಮುಂಡರಗಿಯ ಹೊರವಲಯದಲ್ಲಿನ ಬಗರಿಕಾರ ಬಡ ಸಮುದಾಯದ 33 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಿದರು.