ಅಂಗನವಾಡಿ ಮಕ್ಕಳಿಗೆ ಬಾಣಂತಿಯರಿಗೆ ಆಹಾರ ವಿತರಣೆ
ಲೋಕದರ್ಶನ ವರದಿ
ಗದಗ 22: ರೋಣ ತಾಲೂಕಿನ ಹುನಗುಂಡಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಸಂಖ್ಯೆ 73ರಲ್ಲಿ ಕೊರೊನ ವೈರಸ್ 19 ಲಾಕ್ ಡೌನ್ ಆಗಿರುವುದರಿಂದ ಅಂಗನವಾಡಿ ಮಕ್ಕಳು 3-6 ವರ್ಷದ ಮಕ್ಕಳಿಗೆ ಹಾಗು ಗಭರ್ಿಣಿಯರಿಗೆ, ಬಾಣಂತಿಯರಿಗೆ ಈ ಫಲಾನುಭವಿಗಳಿಗೆ ಆಹಾರವನ್ನು ವಿತರಿಸಲಾಯಿತು.
ಸರಕಾರ ಆದೇಶದ ಪ್ರಕಾರ ನಿಗದಿ ಪಡಿಸಿದ ಗ್ರಾಮಗಳನ್ನು ಸರಿಯಾದ ಪ್ರಮಾಣದಲ್ಲಿ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ಅಹಾರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಎಸ್ ಗೌಡರ ಹಾಗೂ ಅಂಗನವಾಡಿ ಕಾರ್ಯಕತರ್ೆಯರಾದ ಅನ್ನಕ್ಕ ಹ ಬೇವಿನಗಿಡದ, ಎನ್ ಆರ್ ನವಛಿದ್ರ, ಆಶಾ ಕಾರ್ಯಕತರ್ೆಯರಾದ ಎನ್ ಬಿ ಕೊಡತಗೇರಿ, ಎಸ್ ಎಂ ವಸ್ತ್ರ್ರದ ಮತ್ತು ಸಹಾಯಕಿಯರು ಮನೆ ಮನೆಗೆ ಹೋಗಿ ಆಹಾರ ವಿತರಿಸಿದರು. ಮತ್ತು ಇದರ ಜೊತೆಗೇ ಅಧ್ಯಕ್ಷರು ಮಾಸ್ಕ್ ವಿತರಿಸಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 