ಅಂಗನವಾಡಿ ಮಕ್ಕಳಿಗೆ ಬಾಣಂತಿಯರಿಗೆ ಆಹಾರ ವಿತರಣೆ
ಲೋಕದರ್ಶನ ವರದಿ
ಗದಗ 22: ರೋಣ ತಾಲೂಕಿನ ಹುನಗುಂಡಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಸಂಖ್ಯೆ 73ರಲ್ಲಿ ಕೊರೊನ ವೈರಸ್ 19 ಲಾಕ್ ಡೌನ್ ಆಗಿರುವುದರಿಂದ ಅಂಗನವಾಡಿ ಮಕ್ಕಳು 3-6 ವರ್ಷದ ಮಕ್ಕಳಿಗೆ ಹಾಗು ಗಭರ್ಿಣಿಯರಿಗೆ, ಬಾಣಂತಿಯರಿಗೆ ಈ ಫಲಾನುಭವಿಗಳಿಗೆ ಆಹಾರವನ್ನು ವಿತರಿಸಲಾಯಿತು.
ಸರಕಾರ ಆದೇಶದ ಪ್ರಕಾರ ನಿಗದಿ ಪಡಿಸಿದ ಗ್ರಾಮಗಳನ್ನು ಸರಿಯಾದ ಪ್ರಮಾಣದಲ್ಲಿ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ಅಹಾರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಎಸ್ ಗೌಡರ ಹಾಗೂ ಅಂಗನವಾಡಿ ಕಾರ್ಯಕತರ್ೆಯರಾದ ಅನ್ನಕ್ಕ ಹ ಬೇವಿನಗಿಡದ, ಎನ್ ಆರ್ ನವಛಿದ್ರ, ಆಶಾ ಕಾರ್ಯಕತರ್ೆಯರಾದ ಎನ್ ಬಿ ಕೊಡತಗೇರಿ, ಎಸ್ ಎಂ ವಸ್ತ್ರ್ರದ ಮತ್ತು ಸಹಾಯಕಿಯರು ಮನೆ ಮನೆಗೆ ಹೋಗಿ ಆಹಾರ ವಿತರಿಸಿದರು. ಮತ್ತು ಇದರ ಜೊತೆಗೇ ಅಧ್ಯಕ್ಷರು ಮಾಸ್ಕ್ ವಿತರಿಸಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 