ಆರ್ ವಿ ದೇಶಪಾಂಡೆ 78ನೇ ಜನ್ಮ ದಿನದ ಅಂಗವಾಗಿ ಜ್ಞಾನ ಪ್ರಜ್ಞಾ ಅಂದ ಶಾಲೆಯ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ
Distribution of fruits and vegetables to the children of Gyan Pragya Anda School on the occasion of
ಆರ್ ವಿ ದೇಶಪಾಂಡೆ 78ನೇ ಜನ್ಮ ದಿನದ ಅಂಗವಾಗಿ ಜ್ಞಾನ ಪ್ರಜ್ಞಾ ಅಂದ ಶಾಲೆಯ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ
ಮುಂಡಗೋಡ, 16; ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಆರ್ ವಿ ದೇಶಪಾಂಡೆ ಅವರ 78 ನೇ ಜನ್ಮ ದಿನದ ಅಂಗವಾಗಿ ತಾಲೂಕ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಮತ್ತು ಜ್ಞಾನ ಪ್ರಜ್ಞಾ ಅಂದ್ ಮಕ್ಕಳ ಶಾಲೆಯ ಮಕ್ಕಳಿಗೆ ಹಣ್ಣು ಹಂಪಲವನ್ನು ವಿತರಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಎನ್ ದುಂಡಸಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ರಾಜಶೇಖರ ಹಿರೇಮಠ, ಪ.ಪಂ ಸದಸ್ಯ ಮಹ್ಮದಗೌಸ ಮಖಾಂದಾರ, ಶಿವರಾಜ ಸುಬ್ಬಾಯವರ, ನಜೀರ್ ಅಹ್ಮದ ದರ್ಗಾವಾಲೆ, ಆಲೆಹಸನ ಬೆಂಡಿಗೇರಿ, ಧರ್ಮರಾಜ ನಡಗೇರ, ಶಾರದಾ ರಾಠೋಡ,ಸಲೀಂ ನಂದಿಗಟ್ಟಿ, ಬಸವರಾಜ ಆಸ್ತಕಟ್ಟಿ, ರಪೀಕ್ ಇನಾಮದಾರ, ಬಾಬುರಾವ ಲಾಡನವರ ಹಾಗೂ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 