ವಾತ್ಸಲ್ಯ ಫಲಾನುಭವಿಗಳಿಗೆ ಕಿಟ್ಟ್ ವಿತರಣೆ
Distribution of kits to Vatsalya beneficiaries
ಯರಗಟ್ಟಿ 07 : ಸಮೀಪದ ಕೋಟೂರ-ಶಿವಾಪೂರ ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜ್ಙಾನ ವಿಕಾಸ ಕಾಯಕ್ರಮದಡಿಯಲ್ಲಿ ವಾತ್ಸಲ್ಯ ಫಲಾನುಭವಿಗಳಾದ ಫಾತಿಮಾ ನಧಾಪ, ಶಿವಪ್ಪ ಕಾರಗಿ, ಇವರಿಗೆ ಜಿಲ್ಲಾ ನಿರ್ದೆಶಕರಾದ ಲವಕುಮಾರ ರವರು ವಾತ್ಫಸಲ್ಯ ಲಾನುಭವಿಯ ಯೋಗ ಹಿಕ್ಷೇಮ ವಿಚಾರಿಸಿ ವಾತ್ಸಲ್ಯ ಕಿಟ್ಟನ್ನು ವಿತರಿಸಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿ ಶ್ರೀಕಾಂತ ಎಂ, ಜೆ ವಿ.ಕೆ, ನಿಶಾ, ಮೇಲ್ವಿಕಚಾರರಾದ ಕೋಮಲ, ಹಾಗೂ ಗ್ರಾಮದ ಹಲವಾರು ಗಣ್ಯರು ಹಲವಾರು ಸಂಘದ ಸರ್ವಸದಸ್ಯರು ಹಾಗೂ ಗುರುದೇವಿ ಹೂಗಾರ, ಸವಿತಾ ಬಡಿಗೇರ ಪಾಲ್ಗೋಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 