ವಾತ್ಸಲ್ಯ ಫಲಾನುಭವಿಗಳಿಗೆ ಕಿಟ್ಟ್ ವಿತರಣೆ
Distribution of kits to Vatsalya beneficiaries
ಯರಗಟ್ಟಿ 07 : ಸಮೀಪದ ಕೋಟೂರ-ಶಿವಾಪೂರ ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜ್ಙಾನ ವಿಕಾಸ ಕಾಯಕ್ರಮದಡಿಯಲ್ಲಿ ವಾತ್ಸಲ್ಯ ಫಲಾನುಭವಿಗಳಾದ ಫಾತಿಮಾ ನಧಾಪ, ಶಿವಪ್ಪ ಕಾರಗಿ, ಇವರಿಗೆ ಜಿಲ್ಲಾ ನಿರ್ದೆಶಕರಾದ ಲವಕುಮಾರ ರವರು ವಾತ್ಫಸಲ್ಯ ಲಾನುಭವಿಯ ಯೋಗ ಹಿಕ್ಷೇಮ ವಿಚಾರಿಸಿ ವಾತ್ಸಲ್ಯ ಕಿಟ್ಟನ್ನು ವಿತರಿಸಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿ ಶ್ರೀಕಾಂತ ಎಂ, ಜೆ ವಿ.ಕೆ, ನಿಶಾ, ಮೇಲ್ವಿಕಚಾರರಾದ ಕೋಮಲ, ಹಾಗೂ ಗ್ರಾಮದ ಹಲವಾರು ಗಣ್ಯರು ಹಲವಾರು ಸಂಘದ ಸರ್ವಸದಸ್ಯರು ಹಾಗೂ ಗುರುದೇವಿ ಹೂಗಾರ, ಸವಿತಾ ಬಡಿಗೇರ ಪಾಲ್ಗೋಂಡಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 