ವಾತ್ಸಲ್ಯ ಫಲಾನುಭವಿಗಳಿಗೆ ಕಿಟ್ಟ್ ವಿತರಣೆ
Distribution of kits to Vatsalya beneficiaries
ಯರಗಟ್ಟಿ 07 : ಸಮೀಪದ ಕೋಟೂರ-ಶಿವಾಪೂರ ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜ್ಙಾನ ವಿಕಾಸ ಕಾಯಕ್ರಮದಡಿಯಲ್ಲಿ ವಾತ್ಸಲ್ಯ ಫಲಾನುಭವಿಗಳಾದ ಫಾತಿಮಾ ನಧಾಪ, ಶಿವಪ್ಪ ಕಾರಗಿ, ಇವರಿಗೆ ಜಿಲ್ಲಾ ನಿರ್ದೆಶಕರಾದ ಲವಕುಮಾರ ರವರು ವಾತ್ಫಸಲ್ಯ ಲಾನುಭವಿಯ ಯೋಗ ಹಿಕ್ಷೇಮ ವಿಚಾರಿಸಿ ವಾತ್ಸಲ್ಯ ಕಿಟ್ಟನ್ನು ವಿತರಿಸಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿ ಶ್ರೀಕಾಂತ ಎಂ, ಜೆ ವಿ.ಕೆ, ನಿಶಾ, ಮೇಲ್ವಿಕಚಾರರಾದ ಕೋಮಲ, ಹಾಗೂ ಗ್ರಾಮದ ಹಲವಾರು ಗಣ್ಯರು ಹಲವಾರು ಸಂಘದ ಸರ್ವಸದಸ್ಯರು ಹಾಗೂ ಗುರುದೇವಿ ಹೂಗಾರ, ಸವಿತಾ ಬಡಿಗೇರ ಪಾಲ್ಗೋಂಡಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 