ವಾತ್ಸಲ್ಯ ಫಲಾನುಭವಿಗಳಿಗೆ ಕಿಟ್ಟ್ ವಿತರಣೆ
Distribution of kits to Vatsalya beneficiaries
ಯರಗಟ್ಟಿ 07 : ಸಮೀಪದ ಕೋಟೂರ-ಶಿವಾಪೂರ ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜ್ಙಾನ ವಿಕಾಸ ಕಾಯಕ್ರಮದಡಿಯಲ್ಲಿ ವಾತ್ಸಲ್ಯ ಫಲಾನುಭವಿಗಳಾದ ಫಾತಿಮಾ ನಧಾಪ, ಶಿವಪ್ಪ ಕಾರಗಿ, ಇವರಿಗೆ ಜಿಲ್ಲಾ ನಿರ್ದೆಶಕರಾದ ಲವಕುಮಾರ ರವರು ವಾತ್ಫಸಲ್ಯ ಲಾನುಭವಿಯ ಯೋಗ ಹಿಕ್ಷೇಮ ವಿಚಾರಿಸಿ ವಾತ್ಸಲ್ಯ ಕಿಟ್ಟನ್ನು ವಿತರಿಸಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿ ಶ್ರೀಕಾಂತ ಎಂ, ಜೆ ವಿ.ಕೆ, ನಿಶಾ, ಮೇಲ್ವಿಕಚಾರರಾದ ಕೋಮಲ, ಹಾಗೂ ಗ್ರಾಮದ ಹಲವಾರು ಗಣ್ಯರು ಹಲವಾರು ಸಂಘದ ಸರ್ವಸದಸ್ಯರು ಹಾಗೂ ಗುರುದೇವಿ ಹೂಗಾರ, ಸವಿತಾ ಬಡಿಗೇರ ಪಾಲ್ಗೋಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 