ದೀಪಾವಳಿಯ ಪ್ರಯುಕ್ತ ಅನಾಥ ಮಕ್ಕಳಿಗೆ ಹೊಸ ಬಟ್ಟೆ ವಿತರಣೆ
ಲೋಕದರ್ಶನ ವರದಿ
ವಿಜಯಪುರ 05: ನಗರದ ಆಂಬಿಷನ್ ಫಾರ್ ಮ್ಯಾಥ್ಸ್ & ಪಿಜಿಕ್ಸ್ ಅಕಾಡೆಮಿಯ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾಥರ್ಿಗಳು ದೀಪಾವಳಿಯ ಹಬ್ಬದ ಪ್ರಯುಕ್ತ ಅನಾಥ ಮಕ್ಕಳಿಗೆ ದೀಪಾವಳಿಯ ಉಡುಗೊರೆಯಾಗಿ ಹೊಸಬಟ್ಟೆ ನೀಡಿ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಮುಖ್ಯಸ್ಥರಾದ ದೀಪಕ ಪಾಟೀಲ, ದತ್ತಾತ್ರೇಯ ಹಾದಿಮನಿ, ಹಾಗೂ ಸುಜಾತಾ ಪಾಟೀಲ ಇನ್ನಿತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 