ದೀಪಾವಳಿಯ ಪ್ರಯುಕ್ತ ಅನಾಥ ಮಕ್ಕಳಿಗೆ ಹೊಸ ಬಟ್ಟೆ ವಿತರಣೆ
ಲೋಕದರ್ಶನ ವರದಿ
ವಿಜಯಪುರ 05: ನಗರದ ಆಂಬಿಷನ್ ಫಾರ್ ಮ್ಯಾಥ್ಸ್ & ಪಿಜಿಕ್ಸ್ ಅಕಾಡೆಮಿಯ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾಥರ್ಿಗಳು ದೀಪಾವಳಿಯ ಹಬ್ಬದ ಪ್ರಯುಕ್ತ ಅನಾಥ ಮಕ್ಕಳಿಗೆ ದೀಪಾವಳಿಯ ಉಡುಗೊರೆಯಾಗಿ ಹೊಸಬಟ್ಟೆ ನೀಡಿ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಮುಖ್ಯಸ್ಥರಾದ ದೀಪಕ ಪಾಟೀಲ, ದತ್ತಾತ್ರೇಯ ಹಾದಿಮನಿ, ಹಾಗೂ ಸುಜಾತಾ ಪಾಟೀಲ ಇನ್ನಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 