ಚಿತ್ರಕಲಾ ಸ್ಪಧರ್ೆ ವಿಜೇತರಿಗೆ ಬಹುಮಾನ ವಿತರಣೆ
ಬೆಳಗಾವಿ 29: ಜಿಲ್ಲಾ ಲೇಖಕಿಯರ ಸಂಘ 70ನೇಯ ಗಣರಾಜ್ಯೋತ್ಸವ ನಿಮಿತ್ತ ಅಜಮ್ ನಗರದ ಕಿವುಡು ಮೂಕರ ಶಾಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಚಿತ್ರಕಲಾ ಸ್ಪಧರ್ೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದಿಂದ ವತ್ಸಲಾ ಪಾಟೀಲ 5000 ರೂಪಾಯಿ ಮೌಲ್ಯದ ಉಪಯುಕ್ತ ಸಾಮಗ್ರಿಗಳನ್ನು ಶಾಲೆಗೆ ದೇಣಿಗೆಯಾಗಿ ನೀಡಿದರು.
ವಿ.ಎಸ್. ಪಾಟೀಲ ಧ್ವಜಾರೋಹಣ ನೆರವೇರಿಸಿದರು. ವಿಶೇಷ ಚೇತನ ಮಕ್ಕಳು ಸಂಜ್ಞೆಯ ಮೂಲಕ ಭಾವತುಂಬಿ ಭಕ್ತಯಿಂದ ರಾಷ್ಟ್ರ ಗೀತೆ ಹಾಡಿದ್ದು ಅವಿಸ್ಮರಣೀಯವಾಗಿತ್ತು. ಶಾಲೆಯ ಮುಖ್ಯಸ್ಥರಾದ ರಾಮನಾಥ ಬನಶಂಕರಿಯವರು, ವಿ,ಎಸ್.ಪಾಟೀಲ, ವತ್ಸಲಾ ಪಾಟೀಲ. ಲೇಖಕಿಯರ ಸಂಘದ ಅಧ್ಯಕ್ಷೆ ಜ್ಯೋತಿ ಬದಾಮಿ, ಆಶಾ ಯಮಕನಮರಡಿ, ರಾಜೇಶ್ವರಿ ಹಿರೇಮಠ, ಮಹಾನಂದಾ ಪರುಶೆಟ್ಟಿ, ಶಾಂತ ಮಸೂತಿ, ಬೀನಾ ಪಾಟೀಲ, ಕಾಂಚನ ಪೂಜಾರಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 