ವಿವಿಧ ಸ್ಪಧರ್ಾ ವಿಜೇತರಿಗೆ ಬಹುಮಾನ ವಿತರಣೆ
ಹಾವೇರಿ27: ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ಪ್ರಾದೇಶಿಕ ಸಾರಿಗೆ ಕಚೇರಿ ಹಾವೇರಿ ವತಿಯಿಂದ ಇಜಾರಿಲಕ್ಮಾಪೂರ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಶಾಲಾ ಮಕ್ಕಳಿಗೆ ವಿವಿಧ ಸ್ಪಧರ್ೆಯನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ದೀಪಕ, ಎಸ್. ಡಿ.ಎಂ.ಸಿ.ಅಧ್ಯಕ್ಷ ನಾಗರಾಜ ನೂಕಾರಪೂರ, ಶಾಲಾ ಮುಖ್ಯೋಪಾಧ್ಯಯ ಎಂ.ಬಿ.ಬೈರಮ್ಮನವರ, ಸಿ.ಆರ್.ಪಿ. ಇ.ಎನ್.ಮರೋಳ. ಪ್ರದಸ ವಿಜಿ ನಾಯಕ, ಶಿಕ್ಷಕರಾದ ರೇಖಾ ಡಬ್ಬನವರ, ಶ್ರೀಪಾದ ಬಾಳಿ ಭಾಗವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 