ಕಬ್ಬು ಕಟಾವು ಕಾರ್ಮಿಕರಿಗೆ ಸೋಶಿಯಲ್ ಫೌಂಡೇಶನ ರಗ್ಗುಗಳ ವಿತರಣೆ
Distribution of rugs by Social Foundation to sugarcane harvesters
ಕಬ್ಬು ಕಟಾವು ಕಾರ್ಮಿಕರಿಗೆ ಸೋಶಿಯಲ್ ಫೌಂಡೇಶನ ರಗ್ಗುಗಳ ವಿತರಣೆ
ಚಿಕ್ಕೋಡಿ: ತಾಲೂಕಿನ ಸದಲಗಾ ಪಟ್ಟಣದ ಶ್ರೀ ಸಾಯಿ ಸೋಶಿಯಲ್ ಫೌಂಡೇಶನ ವತಿಯಿಂದ ಕಬ್ಬು ಕಟಾವು ಮಾಡುವ ಕಾರ್ಮಿಕರಿಗೆ ಬೆಚ್ಚಗಿನ ಹೊದಿಕೆಗಳನ್ನು ವಿತರಿಸಿದರು.
ಫೌಂಡೇಶನ ಅಧ್ಯಕ್ಷ ಸೂರಜ್ ಮಧಾಳೆ ಮಾತನಾಡಿ ಕಬ್ಬು ಕಟಾವು ಮಾಡುವ ಕಾರ್ಮಿಕರು ಗಾಳಿ ಚಳಿ ಎನ್ನದೇ ಪ್ರತಿನಿತ್ಯ ರೈತರ ಅಭಿವೃದ್ಧಿಗಾಗಿ ದುಡಿಯುತ್ತಾರೆ. ಅವರ ಆರೋಗ್ಯದ ಹಿತ ದೃಷ್ಠಿಯಿಂದ ಕಾರ್ಮಿಕರಿಗೆ ಅನುಕೂಲವಾಗಲು ಶ್ರೀ ಸಾಯಿ ಸೋಶಿಯಲ್ ಫೌಂಡೇಶನ ವತಿಯಿಂದ ಬೆಚ್ಚನೆಯ ರಗ್ಗುಗಳ ಹೊದಿಕೆಗಳನ್ನು ವಿತರಿಸಲಾಗಿದೆ. ಇದರಿಂದ ಕಾರ್ಮಿಕರ ಮನೋಬಲ ಹೆಚ್ಚುತ್ತದೆ ಎಂದರು.
ಈ ಸಂದರ್ಭದಲ್ಲಿ ಫೌಂಡೇಶನ ಸಂಚಾಲಕರಾದ ವಿರೂಪಾಕ್ಷಿ ಹನಿಮನಾಳೆ, ಸಂತೋಷ ವಾಸ್ಕರ, ಸಚೀನ ಖೋತ, ಶ್ರುತಿ ಕುಂಬಾರ, ಡಾ, ಸಿದ್ದೇಶ್ವರ ಬಾಗಾಯಿ, ಸುನೀಲ ಮಗದುಮ್ಮ, ಮಹೇಶ ಗುರವ, ಕೃಷ್ಣಾ ಪವಾರ, ಉಸ್ತೋದ ಮುಕದಂ, ಲಕ್ಷ್ಮಣ ಬಾಸ್ಕರ, ಸಂತೋಷ ಥೋರಟ, ರಾಜು ಕೇಸರಕರ, ಶ್ರುತಿ ಕಮತೆ ಇತರರು ಇದ್ದರು. ಪೋಟೋ-24ಸಿಕೆಡಿ3: ಚಿಕ್ಕೋಡಿ: ಕಬ್ಬು ಕಟಾವು ಕೂಲಿ ಕಾರ್ಮಿಕರಿಗೆ ದಲಗಾ ಪಟ್ಟಣದ ಶ್ರೀ ಸಾಯಿ ಸೋಶಿಯಲ್ ಫೌಂಡೇಶನ ವತಿಯಿಂದ ರಗ್ಗುಗಳ ಹೊದಿಕೆ ವಿತರಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 