ಪಪಂ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
Distribution of safety kits to PAP municipal workers
ಪಪಂ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ
ಯರಗಟ್ಟಿ 21: ಪಟ್ಟಣದ ಚರಂಡಿ, ಪಟ್ಟಣವನ್ನು ಸ್ವಚ್ಚಗೊಳಿಸುವ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಸೇರಿದಂತೆ ವಿವಿಧ ಉಪಕರಣಗಳನ್ನು ಪಾಲಿಕೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ ವಿತರಣೆ ಮಾಡಿದರು. ನಂತರ ಮಾತನಾಡಿ, ಚಳಿ, ಮಳೆ ಬಿಸಿಲನ್ನು ಲೆಕ್ಕಿಸದೆ ಪಟ್ಟಣವನ್ನು ಸ್ವಚ್ಚತೆಗಾಗಿ ದೈನಂದಿನವಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಬೇಕು. ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು, ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನನ್ನ ಜತೆತೆ ಮಾತನಾಡುವಂತೆ ತಿಳಿಸಿದರು. ಕಿರಿಯ ಆರೋಗ್ಯ ನೀರೀಕ್ಷಕ ನಾಗರಾಜ ಚವಡಪ್ಪನವರ, ಕೆ. ಬಿ. ಬೆಣ್ಣಿ, ಆನಂದ ಬೆಳವಿ, ಸೇರಿದಂತೆ ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 