ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
Distribution of three-wheelers to the disabled
ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
ಹಾವೇರಿ 14: ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಿಧಾನ ಪರಿಷತ್ ಶಾಸಕರ 2024-2025 ಸಾಲಿನ ಪ್ರದೇಶಾಅಭಿವೃದ್ಧಿ ಯೋಜನೆ ಅಡಿ ವಿಕಲಚೇತನರಿಗೆ ತ್ರಿಚಕ್ರ ವಾಹನವನ್ನು ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಅವರು ವಿಕಲಚೇತನ ಅಭ್ಯರ್ಥಿಗಳಿಗೆ ಹಸ್ತಾಂತರಿಸಿದರು.
ಕಾನೂನಾತ್ಮಕವಾಗಿ ಡ್ರೈವಿಂಗ್ ಲೈಸೆನ್ಸ್, ಹೆಲ್ಮೆಟ್, ಇನ್ಸೂರೆನ್ಸ್ ,ಹೊಗೆರಹಿತ ಪ್ರಮಾಣ ಪತ್ರ, ವಾಹನದಲ್ಲಿ ಇಟ್ಟುಕೊಂಡು ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಾಹನ ಚಾಲನೆ ಮಾಡಬೇಕು. ತಮಗೆ ವಿತರಣೆ ಮಾಡಿದ ವಾಹನವನ್ನು ಬೇರೆ ವ್ಯಕ್ತಿಗಳಿಗೆ ಕೊಡಬಾರದು. ಸರ್ಕಾರದ ಯೋಜನೆಯ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕಲ್ಯಾಣ ಕಾಂಬ್ಳೆ,ತಹಶೀಲ್ದಾರ ಕೆ .ಶರಣಮ್ಮ,ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್,ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ,ಶಿವರಾಜ ಸಜ್ಜನರ,ನಗರಸಭೆ ಸದಸ್ಯರಾದ ಚನ್ನಮ್ಮ ಬ್ಯಾಡಗಿ,ಮುಖಂಡರಾದ ಪರಮೇಶಪ್ಪ ಮೇಗಳಮನಿ,ಗವಿಸಿದ್ದಪ್ಪ ದ್ಯಾಮಣ್ಣನವರ,ವೀರೇಶ ಅಂಗಡಿ,ಹನಮಂತಪ್ಪ ದಾಸರ,ಮೃತ್ಯುಂಜಯ ಮುಷ್ಠಿ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 