ಜಿಲ್ಲಾ ಕೆಡಿಪಿ ಸದಸ್ಯ ಸತೀಶ ಅಡವಿಗೆ ಸನ್ಮಾನ
District KDP member Satish Adavi honored
ದೇವರಹಿಪ್ಪರಗಿ 21: ವಿಜಯಪುರ ಜಿಲ್ಲಾ ಕೆಡಿಪಿ ನೂತನ ಸದಸ್ಯರಾಗಿ ಸತೀಶ ಅಡವಿ ಅವರನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತರ ಮುರಡಿ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿ, ಸಮಾಜದ ಮುಖಂಡರನ್ನು ಕೆಡಿಪಿ ಸದಸ್ಯರಾಗಿ ಆಯ್ಕೆ ಮಾಡಿದ್ದಕ್ಕೆ ಸಮುದಾಯದ ಪರವಾಗಿ ಧನ್ಯವಾದಗಳು ತಿಳಿಸಿದರು. ಅವಕಾಶ ಸಿಕ್ಕಾಗ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿ ಸರ್ಕಾರದಿಂದ ಸಹಾಯ ಸೌಲತ್ತುಗಳನ್ನು ಒದಗಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆಯಬೇಕು ಎಂದು ತಿಳಿಸಿದರು. ಮಾಜಿ ಯೋಧ ಚಂದ್ರಾಮ ಪೂಜಾರಿ, ಹಿರಿಯ ಕಲಾವಿದರಾದ ಮಾರುತಿ ಶಿವಣಗಿ, ಮುಖಂಡರುಗಳಾದ ಅಮೋಗಿ ಕಗ್ಗೋಡ, ಮಾಡ್ಡಪ್ಪ ಸಾತಿಹಾಳ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 