ಜಿಲ್ಲಾ ಕೆಡಿಪಿ ಸದಸ್ಯ ಸತೀಶ ಅಡವಿಗೆ ಸನ್ಮಾನ
District KDP member Satish Adavi honored
ದೇವರಹಿಪ್ಪರಗಿ 21: ವಿಜಯಪುರ ಜಿಲ್ಲಾ ಕೆಡಿಪಿ ನೂತನ ಸದಸ್ಯರಾಗಿ ಸತೀಶ ಅಡವಿ ಅವರನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತರ ಮುರಡಿ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿ, ಸಮಾಜದ ಮುಖಂಡರನ್ನು ಕೆಡಿಪಿ ಸದಸ್ಯರಾಗಿ ಆಯ್ಕೆ ಮಾಡಿದ್ದಕ್ಕೆ ಸಮುದಾಯದ ಪರವಾಗಿ ಧನ್ಯವಾದಗಳು ತಿಳಿಸಿದರು. ಅವಕಾಶ ಸಿಕ್ಕಾಗ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿ ಸರ್ಕಾರದಿಂದ ಸಹಾಯ ಸೌಲತ್ತುಗಳನ್ನು ಒದಗಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆಯಬೇಕು ಎಂದು ತಿಳಿಸಿದರು. ಮಾಜಿ ಯೋಧ ಚಂದ್ರಾಮ ಪೂಜಾರಿ, ಹಿರಿಯ ಕಲಾವಿದರಾದ ಮಾರುತಿ ಶಿವಣಗಿ, ಮುಖಂಡರುಗಳಾದ ಅಮೋಗಿ ಕಗ್ಗೋಡ, ಮಾಡ್ಡಪ್ಪ ಸಾತಿಹಾಳ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 