ಜಿಲ್ಲಾ ಕೆಡಿಪಿ ಸದಸ್ಯ ಸತೀಶ ಅಡವಿಗೆ ಸನ್ಮಾನ
District KDP member Satish Adavi honored
ದೇವರಹಿಪ್ಪರಗಿ 21: ವಿಜಯಪುರ ಜಿಲ್ಲಾ ಕೆಡಿಪಿ ನೂತನ ಸದಸ್ಯರಾಗಿ ಸತೀಶ ಅಡವಿ ಅವರನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷ ಗುರುನಾಥ ಮಾಸ್ತರ ಮುರಡಿ ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿ, ಸಮಾಜದ ಮುಖಂಡರನ್ನು ಕೆಡಿಪಿ ಸದಸ್ಯರಾಗಿ ಆಯ್ಕೆ ಮಾಡಿದ್ದಕ್ಕೆ ಸಮುದಾಯದ ಪರವಾಗಿ ಧನ್ಯವಾದಗಳು ತಿಳಿಸಿದರು. ಅವಕಾಶ ಸಿಕ್ಕಾಗ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿ ಸರ್ಕಾರದಿಂದ ಸಹಾಯ ಸೌಲತ್ತುಗಳನ್ನು ಒದಗಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆಯಬೇಕು ಎಂದು ತಿಳಿಸಿದರು. ಮಾಜಿ ಯೋಧ ಚಂದ್ರಾಮ ಪೂಜಾರಿ, ಹಿರಿಯ ಕಲಾವಿದರಾದ ಮಾರುತಿ ಶಿವಣಗಿ, ಮುಖಂಡರುಗಳಾದ ಅಮೋಗಿ ಕಗ್ಗೋಡ, ಮಾಡ್ಡಪ್ಪ ಸಾತಿಹಾಳ ಸೇರಿದಂತೆ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 