ಜಿಲ್ಲಾ ಮಟ್ಟದ ಈಜು ಮತ್ತು ಜ್ಯುಡೋ ಕ್ರೀಡಾಕೂಟ
ಬೆಳಗಾವಿ : ಈಜು ಮತ್ತು ಜ್ಯುಡೋ ಮಕ್ಕಳಲ್ಲಿ ಮಾನಸಿಕ ಮತ್ತು ಧೈಹಿಕ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ. ಅದಕ್ಕಾಗಿ ಎಲ್ಲ ವಿದ್ಯಾಥರ್ಿಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಅತಿಥಿಗಳಾಗಿ ಜಿಲ್ಲಾ ಧೈಹಿಕ ಕ್ರೀಡಾ ಸಂಯೋಜಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಇವರು ಎಮ್. ಸಿ. ಧನವಂತ ತಿಳಿಸಿದರು.
ಗುರುವಾರ ರೋಟರಿ ಕ್ಲಬ್ ಗೋವಾವೇಸ್ ಈಜು ಕೊಳದಲ್ಲಿ ನಡೆದ 2018-19ನೇ ಸಾಲಿನ ಜಿಲ್ಲಾ ಮಟ್ಟದ ಈಜು ಮತ್ತು ಜ್ಯುಡೋ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಜಿಲ್ಲಾ ನಿದರ್ೇಶಕರ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಹಾಗೂ ಕಲ್ಪವೃಕ್ಷ ಪದವಿ ಪೂರ್ವ ಕಾಲೇಜು ಕಾಕತಿ ಇವರ ಸಂಯಕ್ತ ಆಶ್ರಯದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಎಸ್ಎ ಸಂಸ್ಥೆಯ ಸದಸ್ಯ ಹಾಗೂ ಉಪನ್ಯಾಸಕ ಎನ್ಎ ಜಾಧವ ವಹಿಸಿ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡೆಯಿಂದ ಸದೃಡ ಯುವಕರನ್ನು ನಿಮರ್ಾಣ ಮಾಡಿದರೆ ಉತ್ತಮ ದೇಶ ಕಟ್ಟಲು ಸಹಾಯಕರಾಗುವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಎಸ್ ಎಸ್ ಮೂಕನವರ ಹೂಗುಚ್ಚ ನೀಡಿ ಸ್ವಾಗತಿಸಿದರು, ಉಪನ್ಯಾಸಕಿ ಭಾರತಿ ಕುಲಗೋಡ ವಂದಿಸಿದರು, ಉಪನ್ಯಾಸಕ ಎಸ್ ಪಿ ನಂದನವಾಡ ನಿರೂಪಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕವೃಂದ, ವಿದ್ಯಾಥರ್ಿಗಳು, ಕಾಲೇಜಿನ ಕ್ರೀಡಾಪಟುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಬಾಗಿಯಾಗಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 