ಸಂವಿಧಾನ ವಿರೋಧಿ ನಡೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
District Youth Congress protests against unconstitutional move
ಹಾವೇರಿ 24 :ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆಯನ್ನು ಹಾವೇರಿ ಕೃಷಿ ಮಾರುಕಟ್ಟೆ ಎದುರಗಡೆ ಮಾಡಲಾಯಿತು. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೀದ ಮಾತನಾಡಿ ರಾಜ್ಯಪಾಲರು ವಿಧಾನಸಭೆಯಲ್ಲಿ ರಾಜ್ಯ ಸರಕಾರ ಹೇಳಿರುವ ಮನರೇಗಾ ವಾಸ್ತುವ ಅಂಶಗಳನ್ನು ಓದದೇ ಸಂವಿಧಾನ ವಿರೋಧಿ ನೀತಿಯನ್ನು ಅನುಸರಿಸಲಾಗಿದೆ. ರಾಜ್ಯಪಾಲರು ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸುವ ಪ್ರಯತ್ನ ಮಾಡಬೇಕು.
ಸರ್ಕಾರ ಮನರೇಗಾ ಯೋಜನೆ ಉಳಿಯಬೇಕು ಎಂಬ ಉದ್ದೇಶದಿಂದ ಅಧಿವೇಶನ ನಡೆಸುತ್ತಿದ್ದು, ಇದಕ್ಕೆ ರಾಜ್ಯಪಾಲರು ಸ್ಪಂದಿಸುವ ಕೆಲಸ ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಂಕರ ಮೆಹರವಾಡೆ,ಅಬ್ದುಲ್ ಖಾದರ್ ಸಾದಿಕ್ ಮೈಲುಮುರಿ, ಹಸನ ರಜಾ,ಜಮೀರ್ ಜಿಗರಿ,ವಿವೇಕ್ ಎಚ್,ಯಾಸೀನ್ ಮೊಮೀನಗರ್, ರೋಷನ್ ಮಲ್ಲಡ್,ಸಿದ್ದು ಪುರದ,ಗದಿಗೆಪ್ಪ ನೆಲೋಗಲ್,ಸಾದಿಕ್ ಯಾದವಾಡ,ಸುಭಾಷ್ ಚವ್ಹಾಣ,ಸುಲೇಮಾನ್ ಯಲವಿಗಿ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 