ಅಕ್ಟೋಬರ್ 28 ರಂದು ಕಲಘಟಗಿಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ ಆಯೋಜನೆ
District level public relations meeting organized in Kalaghatagi on October 28th
ಅಕ್ಟೋಬರ್ 28 ರಂದು ಕಲಘಟಗಿಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ ಆಯೋಜನೆ
ಧಾರವಾಡ 24: ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಕಲಘಟಗಿ ಬಮ್ಮಿಗಟ್ಟಿ ಕ್ರಾಸ್ ಹತ್ತಿರದ ಪಟ್ಟಣ ಪಂಚಾಯತಿಯ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಮನವಿ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 