ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
District tour program of Higher Education Minister Dr. M.C. Sudhakar
ಗದಗ 16: ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಜನೆವರಿ 17 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಇವರ ಈ ಕೆಳಗಿನಂತಿದೆ. ಜನೆವರಿ 17 ರಂದು ಬೆಳಿಗ್ಗೆ 9 ಗಂಟೆಯಿಂದ ಹುಬ್ಬಳ್ಳಿಯಿಂದ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹೊರಟು ಬೆ 10.50 ಗಂಟೆಗೆ ಗದಗ ಜಿಲ್ಲೆಯ ಮುಂಡರಗಿಗೆ ಆಗಮಿಸುವರು. ಬೆಳಿಗ್ಗೆ 10.50 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ಮುಂಡರಗಿ ಅನ್ನದಾನೀಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡದ ಲೋಕಾರೆ್ಣ ಹಾಗೂ ವಿಜ್ಞಾನ ವಸ್ತು ಪ್ರದರ್ಶನ, ಸಂಸ್ಕರಣ ಗ್ರಂಥವಾದ ಜೇಂಗೊಡ ಗ್ರಂಥ ಬಿಡುಗಡೆ ಹಾಗೂ ಸಾಧಕರಿಗೆ ಮತ್ತು ದಾನಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2 ಗಂಟೆಗೆ ಜಿಲ್ಲೆಯ ಮುಂಡರಗಿಯಿಂದ ಗದಗ ಜಿಲ್ಲಾ ಕೇಂದ್ರಕ್ಕೆ ರಸ್ತೆಯ ಮೂಲಕ ಪ್ರಯಾಣ ಮಾಡುವರು. ಮಧ್ಯಾಹ್ನ 2.45 ಗಂಟೆಗೆ ಗದಗ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಡನೆ ಸಭೆ ನಡೆಸುವರು. ಸಂಜೆ 6 ಗಂಟೆಗೆ ಗದಗ ಜಿಲ್ಲಾ ಕೇಂದ್ರದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆಯ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 