ಅತಿಕ್ರಮಣದಾರರಿಗೆ ಗೊಂದಲ ಬೇಡ
Don't confuse trespassers
ಕಾರವಾರ. ಮಾ.2 :-ಅರಣ್ಯ ಅತಿಕ್ರಮಣದಾರರಿಂದ ಜಿ.ಪಿ.ಎಸ್. ನಕಾಶೆ ಹಾಗೂ ಯಾವುದೇ ಇನ್ನಿತರೆ ದಾಖಲೆಗಳನ್ನು ಪಡೆದು ಕಛೇರಿಯ ಕಡತಗಳಲ್ಲಿ ಸೇರಿಸುವಂತೆ ಇಲಾಖೆಯಿಂದಾಗಲೀ ಮತ್ತು ನಮ್ಮಿಂದಾಗಲೀ ಅಧೀನ ಸಿಬ್ಬಂದಿಗಳಿಗೆ ಯಾವುದೇ ನಿರ್ದೇಶನ ನೀಡಿರುವುದಿಲ್ಲ. ಆದಕಾರಣ ಅರಣ್ಯ ಅತಿಕ್ರಮಣದಾರರು ಯಾವುದೇ ಗೊಂದಲಕ್ಕೊಳಗಾಗದಂತೆ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ ಹೊನ್ನಾವರ ಅವರ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 