ಅತಿಕ್ರಮಣದಾರರಿಗೆ ಗೊಂದಲ ಬೇಡ
Don't confuse trespassers
ಕಾರವಾರ. ಮಾ.2 :-ಅರಣ್ಯ ಅತಿಕ್ರಮಣದಾರರಿಂದ ಜಿ.ಪಿ.ಎಸ್. ನಕಾಶೆ ಹಾಗೂ ಯಾವುದೇ ಇನ್ನಿತರೆ ದಾಖಲೆಗಳನ್ನು ಪಡೆದು ಕಛೇರಿಯ ಕಡತಗಳಲ್ಲಿ ಸೇರಿಸುವಂತೆ ಇಲಾಖೆಯಿಂದಾಗಲೀ ಮತ್ತು ನಮ್ಮಿಂದಾಗಲೀ ಅಧೀನ ಸಿಬ್ಬಂದಿಗಳಿಗೆ ಯಾವುದೇ ನಿರ್ದೇಶನ ನೀಡಿರುವುದಿಲ್ಲ. ಆದಕಾರಣ ಅರಣ್ಯ ಅತಿಕ್ರಮಣದಾರರು ಯಾವುದೇ ಗೊಂದಲಕ್ಕೊಳಗಾಗದಂತೆ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ ಹೊನ್ನಾವರ ಅವರ ಪ್ರಕಟಣೆ ತಿಳಿಸಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 