ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ, ಮನೆಗೆಲಸಕ್ಕೆ ತೊಡಗಿಸಬೇಡಿ
Don't wake up your children in the morning and make them do housework
ತಾಳಿಕೋಟೆ 19 : ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ ಓದಲು ವ್ಯವಸ್ಥೆ ಮಾಡಿ, ಮನೆಗೆಲಸಕ್ಕೆ ತೊಡಗಿಸಬೇಡಿ, ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಶಾಲೆ ಬಿಡಿಸಬೇಡಿ ಎಂದು ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಪಾಲಕರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ಸ್ಥಳೀಯ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಮಕ್ಕಳ ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ರಮದ ಅಡಿಯಲ್ಲಿ ಶುಕ್ರವಾರ ಸಂಜೆ ಅವರು ಪಟ್ಟಣದ ರಾಜವಾಡೆ ಪರಿಸರದಲ್ಲಿ ವಾಸವಿರುವ ಮಕ್ಕಳಮೆಗಳಿಗೆ ಭೇಟಿ ನೀಡಿ ಪಾಲಕರೊಂದಿಗೆ ಚರ್ಚಿಸಿ ಈ ಮಾತು ಹೇಳಿದರು. ಅವರೊಂದಿಗೆ ಶಿಕ್ಷಕರಾದ ಎಮ್.ಎಮ್.ಕಾಂಬಳೆ,ಪಿ.ಎಮ್.ಬೆಳಗಲ್ಲ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 