ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ, ಮನೆಗೆಲಸಕ್ಕೆ ತೊಡಗಿಸಬೇಡಿ
Don't wake up your children in the morning and make them do housework
ತಾಳಿಕೋಟೆ 19 : ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ ಓದಲು ವ್ಯವಸ್ಥೆ ಮಾಡಿ, ಮನೆಗೆಲಸಕ್ಕೆ ತೊಡಗಿಸಬೇಡಿ, ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಶಾಲೆ ಬಿಡಿಸಬೇಡಿ ಎಂದು ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಪಾಲಕರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ಸ್ಥಳೀಯ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಮಕ್ಕಳ ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ರಮದ ಅಡಿಯಲ್ಲಿ ಶುಕ್ರವಾರ ಸಂಜೆ ಅವರು ಪಟ್ಟಣದ ರಾಜವಾಡೆ ಪರಿಸರದಲ್ಲಿ ವಾಸವಿರುವ ಮಕ್ಕಳಮೆಗಳಿಗೆ ಭೇಟಿ ನೀಡಿ ಪಾಲಕರೊಂದಿಗೆ ಚರ್ಚಿಸಿ ಈ ಮಾತು ಹೇಳಿದರು. ಅವರೊಂದಿಗೆ ಶಿಕ್ಷಕರಾದ ಎಮ್.ಎಮ್.ಕಾಂಬಳೆ,ಪಿ.ಎಮ್.ಬೆಳಗಲ್ಲ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 