ನೀಲಕಂಠೇಶ್ವರ ದೇವಸ್ಥಾನಕ್ಕೆ ರೂ.1.50 ಲಕ್ಷ ದೇಣಿಗೆ
Donation of Rs.1.50 lakhs to Neelkantheshwar temple
ನೀಲಕಂಠೇಶ್ವರ ದೇವಸ್ಥಾನಕ್ಕೆ ರೂ.1.50 ಲಕ್ಷ ದೇಣಿಗೆ
ತಾಳಿಕೋಟಿ 08 : ಪಟ್ಟಣದ ಕುರುಹಿನಶೆಟ್ಟಿ ಸಮಾಜ ಬಾಂಧವರ ನೀಲಕಂಠೇಶ್ವರ ದೇವಸ್ಥಾನಕ್ಕೆ ಖ್ಯಾತ ಛಾಯಾಗ್ರಾಹಕರಾದ ರಾಜು ಅಲ್ಲಾಪೂರ ಇವರ ಅತ್ತೆಯವರಾದ ಶ್ರೀಮತಿ ಶಾಂತಮ್ಮ ದಾನಪ್ಪ ಬಳವಾಟ ಇವರು ರೂ.1.50 ಲಕ್ಷ ದೇಣಿಗೆ ನೀಡಿದರು. ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಕಾರ್ತಿಕ ಇಳಿಸುವ ಕಾರ್ಯಕ್ರಮದಲ್ಲಿ ಈ ದೇಣಿಗೆ ಹಣವನ್ನು ದೇವಸ್ಥಾನ ಸಮಿತಿಗೆ ನೀಡಿದರು. ಅವರ ಈ ಆರ್ಥಿಕ ಸಹಕಾರಕ್ಕಾಗಿ ಸಮಾಜದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 