ನೀಲಕಂಠೇಶ್ವರ ದೇವಸ್ಥಾನಕ್ಕೆ ರೂ.1.50 ಲಕ್ಷ ದೇಣಿಗೆ
Donation of Rs.1.50 lakhs to Neelkantheshwar temple
ನೀಲಕಂಠೇಶ್ವರ ದೇವಸ್ಥಾನಕ್ಕೆ ರೂ.1.50 ಲಕ್ಷ ದೇಣಿಗೆ
ತಾಳಿಕೋಟಿ 08 : ಪಟ್ಟಣದ ಕುರುಹಿನಶೆಟ್ಟಿ ಸಮಾಜ ಬಾಂಧವರ ನೀಲಕಂಠೇಶ್ವರ ದೇವಸ್ಥಾನಕ್ಕೆ ಖ್ಯಾತ ಛಾಯಾಗ್ರಾಹಕರಾದ ರಾಜು ಅಲ್ಲಾಪೂರ ಇವರ ಅತ್ತೆಯವರಾದ ಶ್ರೀಮತಿ ಶಾಂತಮ್ಮ ದಾನಪ್ಪ ಬಳವಾಟ ಇವರು ರೂ.1.50 ಲಕ್ಷ ದೇಣಿಗೆ ನೀಡಿದರು. ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಕಾರ್ತಿಕ ಇಳಿಸುವ ಕಾರ್ಯಕ್ರಮದಲ್ಲಿ ಈ ದೇಣಿಗೆ ಹಣವನ್ನು ದೇವಸ್ಥಾನ ಸಮಿತಿಗೆ ನೀಡಿದರು. ಅವರ ಈ ಆರ್ಥಿಕ ಸಹಕಾರಕ್ಕಾಗಿ ಸಮಾಜದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 