ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಗೋಶಾಲೆಗೆ ಉಚಿತವಾಗಿ ಹುಲ್ಲು ದಾನ
Donation of free grass to Goshala by Indian Red Cross
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಗೋಶಾಲೆಗೆ ಉಚಿತವಾಗಿ ಹುಲ್ಲು ದಾನ
ಬಳ್ಳಾರಿ 22: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಳ್ಳಾರಿ ಶಾಖೆಯ ಡಾಽಽ.ನಾಗರಾಜ ರಾವ್, ಕೋ-ಚೇರೆ್ಮನ್ ಆರೋಗ್ಯ ಉಪ ಸಮಿತಿ ಇವರು ಬಳ್ಳಾರಿ ನಗರದ ಗೋಶಾಲೆಗೆ ಉಚಿತವಾಗಿ ಒಂದು ಟ್ರಾಕ್ಟರ್ ಹುಲ್ಲು ದಾನ ಮಾಡಿರುತ್ತಾರೆ. ಇವರು ತಮ್ಮ ವಲದಿಂದ ಪ್ರತಿ ವರ್ಷ ಈ ಗೋಶಾಲೆಗೆ ಹುಲ್ಲು ದಾನ ಮಾಡುವ ಮೂಲಕ ಈ ವರ್ಷಕೂಡ ಹುಲ್ಲು ದಾನ ಮಾಡಿ ಗೋಶಾಲೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಡಾಽ.ನಾಗರಾಜ್ ರಾವ್, ಕೋ-ಚೇರೆ್ಮನ್ ಆರೋಗ್ಯ ಉಪ ಸಮಿತಿ, ರೆಡ್ ಕ್ರಾಸ್ ಸಂಸ್ಥೆ. ಬಿ.ದೇವಣ್ಣ, ಕೋ-ಚೇರೆ್ಮನ್ ರಕ್ತದಾನ ಉಪ ಸಮಿತಿ. ಸತೀಶ್, ರೆಡ್ ಕ್ರಾಸ್ ಸದಸ್ಯರು ಮತ್ತು ಕಛೇರಿ ಸಿಬ್ಬಂದಿಗಳಾದ.ಎಂ.ವಲಿ ಬಾಷಾ ಇವರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 