ಮಾಜಿ ಸೈನಿಕರ ಸಂಘದಿಂದ ಶಾಲೆಗೆ ಪಾತ್ರೆ ದೇಣಿಗೆ
Donation of utensils to the school by the Ex-Servicemen's Association
ಮಾಜಿ ಸೈನಿಕರ ಸಂಘದಿಂದ ಶಾಲೆಗೆ ಪಾತ್ರೆ ದೇಣಿಗೆ
ನೇಸರಗಿ 05: ಸಮೀಪದ ವಣ್ಣೂರ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಗೆ ಸುಮಾರು 15 ಸಾವಿರ ಮೌಲ್ಯದ ಅನ್ನ ಮಾಡುವ ಪಾತ್ರೆಯನ್ನು ಗ್ರಾಮದ ಮಾಜಿ ಸೈನಿಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸದಸ್ಯರು ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ರವಿ ಗೌಡ ಪಾಟೀಲ್, ಸದಸ್ಯರು,ಪ್ರಧಾನ ಗುರುಗಳಾದ ಆರ್ .ಎಫ್. ಜಂಜನ್ನವರ ಹಾಗೂ ಸಿಬ್ಬಂದಿ ವರ್ಗದವರು ಸೇರಿ ನಿವೃತ್ತ ಸೈನಿಕರನ್ನು ಸನ್ಮಾನಿಸಿದರು.
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 