ಮಾಜಿ ಸೈನಿಕರ ಸಂಘದಿಂದ ಶಾಲೆಗೆ ಪಾತ್ರೆ ದೇಣಿಗೆ
Donation of utensils to the school by the Ex-Servicemen's Association
ಮಾಜಿ ಸೈನಿಕರ ಸಂಘದಿಂದ ಶಾಲೆಗೆ ಪಾತ್ರೆ ದೇಣಿಗೆ
ನೇಸರಗಿ 05: ಸಮೀಪದ ವಣ್ಣೂರ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಗೆ ಸುಮಾರು 15 ಸಾವಿರ ಮೌಲ್ಯದ ಅನ್ನ ಮಾಡುವ ಪಾತ್ರೆಯನ್ನು ಗ್ರಾಮದ ಮಾಜಿ ಸೈನಿಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸದಸ್ಯರು ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ರವಿ ಗೌಡ ಪಾಟೀಲ್, ಸದಸ್ಯರು,ಪ್ರಧಾನ ಗುರುಗಳಾದ ಆರ್ .ಎಫ್. ಜಂಜನ್ನವರ ಹಾಗೂ ಸಿಬ್ಬಂದಿ ವರ್ಗದವರು ಸೇರಿ ನಿವೃತ್ತ ಸೈನಿಕರನ್ನು ಸನ್ಮಾನಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 