ನೆರೆ ಸಂತ್ರಸ್ತರ ಪರಿಹಾರಕ್ಕೆ ದೇಣಿಗೆ
ಗದಗ 13: ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡ ಗದಗ ಜಿಲ್ಲೆ ನೆರೆ ಸಂತ್ರಸ್ತರ ಸೇರಿದಂತೆ ಅವರ ನೆರವಿಗಾಗಿ ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಜಿ ಪಲ್ಲೇದ 1 ಲಕ್ಷ ರೂಗಳನ್ನು ಹಾಗೂ ವೈದ್ಯರಾದ ಡಾ. ಎನ್.ಬಿ. ಪಾಟೀಲ್ ಅವರು 50,001 ರೂಗಳನ್ನು ದೇಣಿಗೆ ನೀಡಿದ್ದಾರೆ. ಎಸ್.ಜಿ ಪಲ್ಲೇದ ಅವರಿಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಚೆಕ್ಗಳನ್ನು ನೀಡಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 