ಮಣಗುತ್ತಿ ಗ್ರಾಮಸ್ಥರಿಂದ ದಾನಿಗಳಿಗೆ ಸನ್ಮಾನ
Donors honored by Managutti villagers
ಮಣಗುತ್ತಿ ಗ್ರಾಮಸ್ಥರಿಂದ ದಾನಿಗಳಿಗೆ ಸನ್ಮಾನ
ಯಮಕನಮರಡಿ, 07 : ಸಮೀಪದ ಮಣಗುತ್ತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ನೂತನ ಶಿಖರದ ಕಳಸಾರೋಹಣ ಸಮಾರಂಭಕ್ಕೆ ಕೊಲ್ಲಾಪುರದ ಅನಂತ ಪೌಂಡೆಷನ್ ಅಧ್ಯಕ್ಷರಾದ ಓಂಕಾರ ಜಾವೀರ ಹಾಗೂ ಟ್ರಸ್ಟಿಗಳಾದ ಸಚಿನ ಕಾಂಬಳೆ ಸುನಿಲ ಪಾಟೀಲ ಪ್ರಶಾಂತ ಜಾಧವ, ಉಪಸ್ಥಿತರಿದ್ದು ಮಣಗುತ್ತಿ ಗ್ರಾಮದ ಲಕ್ಷ್ಮೀ ಧೇವಿ ಮಂದಿರದ ಜೀರ್ಣೋದ್ದಾರಕ್ಕಾಗಿ 29 ಲಕ್ಷರೂಪಾಯಿ ದೇಣಿಗೆ ಸಲ್ಲಿಸಿದರು ಅದರಂತೆ ಮಲ್ಲಿಕಾರ್ಜುನ ಮಂದಿರಕ್ಕೆ 2.50 ಲಕ್ಷ ರೂಪಾಯಿಗಳನ್ನು ದೇಣಿಗೆ ಸಲ್ಲಿಸಿ ಲಕ್ಷ್ಮಿದೇವಿ ಹಾಗೂ ಮಲ್ಲಿಕಾರ್ಜುನ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಎರಡು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಅಧ್ಯಕ್ಷರು ಉಪಸ್ಥಿತರಿದ್ದು ದಾಣಿಗಳಿಗೆ ಆತ್ಮಿಯವಾಗಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಪಾರ ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 