ಮಣಗುತ್ತಿ ಗ್ರಾಮಸ್ಥರಿಂದ ದಾನಿಗಳಿಗೆ ಸನ್ಮಾನ
Donors honored by Managutti villagers
ಮಣಗುತ್ತಿ ಗ್ರಾಮಸ್ಥರಿಂದ ದಾನಿಗಳಿಗೆ ಸನ್ಮಾನ
ಯಮಕನಮರಡಿ, 07 : ಸಮೀಪದ ಮಣಗುತ್ತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ನೂತನ ಶಿಖರದ ಕಳಸಾರೋಹಣ ಸಮಾರಂಭಕ್ಕೆ ಕೊಲ್ಲಾಪುರದ ಅನಂತ ಪೌಂಡೆಷನ್ ಅಧ್ಯಕ್ಷರಾದ ಓಂಕಾರ ಜಾವೀರ ಹಾಗೂ ಟ್ರಸ್ಟಿಗಳಾದ ಸಚಿನ ಕಾಂಬಳೆ ಸುನಿಲ ಪಾಟೀಲ ಪ್ರಶಾಂತ ಜಾಧವ, ಉಪಸ್ಥಿತರಿದ್ದು ಮಣಗುತ್ತಿ ಗ್ರಾಮದ ಲಕ್ಷ್ಮೀ ಧೇವಿ ಮಂದಿರದ ಜೀರ್ಣೋದ್ದಾರಕ್ಕಾಗಿ 29 ಲಕ್ಷರೂಪಾಯಿ ದೇಣಿಗೆ ಸಲ್ಲಿಸಿದರು ಅದರಂತೆ ಮಲ್ಲಿಕಾರ್ಜುನ ಮಂದಿರಕ್ಕೆ 2.50 ಲಕ್ಷ ರೂಪಾಯಿಗಳನ್ನು ದೇಣಿಗೆ ಸಲ್ಲಿಸಿ ಲಕ್ಷ್ಮಿದೇವಿ ಹಾಗೂ ಮಲ್ಲಿಕಾರ್ಜುನ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಎರಡು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಅಧ್ಯಕ್ಷರು ಉಪಸ್ಥಿತರಿದ್ದು ದಾಣಿಗಳಿಗೆ ಆತ್ಮಿಯವಾಗಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಪಾರ ಭಕ್ತಾದಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 