ಧರ್ಮಸಭೆಯ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ01 : ಬಿಸನಳ್ಳಿ ಗ್ರಾಮದ ಕಾಶಿ ಜ.ಪಂ.ವೇ.ಆ.ಸಂ.ಸಂಸ್ಕೃತ, ಯೋಗ ಪಾಠ ಶಾಲೆಯ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆದ ಧರ್ಮಸಭೆಯ ಕಾರ್ಯಕ್ರಮದಲ್ಲಿ ಕಾಶಿ ಪೀಠದ ಶ್ರೀಗಳು ಹಾಗೂ ಉಜ್ಜಯನಿ ಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಬಿಸನಳ್ಳಿ ಗ್ರಾಮದ ಸುಭಾಸ ವೀರಪ್ಪ ಪೂಜಾರರವರು ವೇದ ಪಾಠಶಾಲೆಗಾಗಿ ಎಪ್ಪತ್ತೇರಡು ಗುಂಟೆ ಜಮೀನನ್ನು ಕಡಿಮೆ ದರದಲ್ಲಿ ಮತ್ತು ಎಂಟು ಗುಂಟೆ ಭೂಮಿಯನ್ನು ಭೂದಾನವಾಗಿ ನೀಡಿ ಭೂದಾನಿಗಳಾಗಿದ್ದಾರೆ.
ಈ ಸಂಧರ್ಭದಲ್ಲಿ ಅವರ ಮಕ್ಕಳಾದ ಮುರುಗೇಶ ಆಜೂರ, ಸೋಮಲಿಂಗಪ್ಪ ಆಜೂರ, ಹಾಗೂ ವಿರೇಶ ಆಜೂರ ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 