ಧರ್ಮಸಭೆಯ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ01 : ಬಿಸನಳ್ಳಿ ಗ್ರಾಮದ ಕಾಶಿ ಜ.ಪಂ.ವೇ.ಆ.ಸಂ.ಸಂಸ್ಕೃತ, ಯೋಗ ಪಾಠ ಶಾಲೆಯ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆದ ಧರ್ಮಸಭೆಯ ಕಾರ್ಯಕ್ರಮದಲ್ಲಿ ಕಾಶಿ ಪೀಠದ ಶ್ರೀಗಳು ಹಾಗೂ ಉಜ್ಜಯನಿ ಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಬಿಸನಳ್ಳಿ ಗ್ರಾಮದ ಸುಭಾಸ ವೀರಪ್ಪ ಪೂಜಾರರವರು ವೇದ ಪಾಠಶಾಲೆಗಾಗಿ ಎಪ್ಪತ್ತೇರಡು ಗುಂಟೆ ಜಮೀನನ್ನು ಕಡಿಮೆ ದರದಲ್ಲಿ ಮತ್ತು ಎಂಟು ಗುಂಟೆ ಭೂಮಿಯನ್ನು ಭೂದಾನವಾಗಿ ನೀಡಿ ಭೂದಾನಿಗಳಾಗಿದ್ದಾರೆ.
ಈ ಸಂಧರ್ಭದಲ್ಲಿ ಅವರ ಮಕ್ಕಳಾದ ಮುರುಗೇಶ ಆಜೂರ, ಸೋಮಲಿಂಗಪ್ಪ ಆಜೂರ, ಹಾಗೂ ವಿರೇಶ ಆಜೂರ ಉಪಸ್ಥಿತರಿದ್ದರು
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 