ಡಾ . ಶಿವನಗೌಡ ಟಿ ಅವರಿಗೆ ವೈದ್ಯಕೀಯ ಸೇವಾ ರತ್ನ ಪ್ರಶಸ್ತಿ ಪ್ರದಾನ
Dr . Shivanagowda T receives Medical Service Ratna Award
ಡಾ . ಶಿವನಗೌಡ ಟಿ ಅವರಿಗೆ ವೈದ್ಯಕೀಯ ಸೇವಾ ರತ್ನ ಪ್ರಶಸ್ತಿ ಪ್ರದಾನ
ಹೂವಿನಹಡಗಲಿ 16: ಬೆಂಗಳೂರು ಪ್ರೆಸ್ ಕ್ಲಬ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಕಲಾಗ್ರಾಮ ಸಭಾಂಗಣದಲ್ಲಿ ಈಚೆಗೆ ನಡೆದ ವೈದ್ಯಕೀಯ ಸೇವಾ ರತ್ನ ಪ್ರಶಸ್ತಿ ಹಾಗೂ ವಂಶಪಾರಂಪರ್ಯ ವೈದ್ಯಕೀಯ ವೃತ್ತಿ ಪ್ರಶಸ್ತಿಯನ್ನು ತಾಲೂಕಿನ ಬೂದನೂರು ಗ್ರಾಮದ ಹಿರಿಯ ವಂಶಪಾರಂಪರೆ ವೈದ್ಯರಾದ ಡಾ.ಶಿವಗೌಡ ಟಿ .ರವರಿಗೆ ನೀಡಿ ಗೌರವಿಸಲಾಯಿತು. ಡಾ. ಶಿವನಗೌಡ ಅವರು ಬಡ ಕುಟುಂಬಗಳಿಗೆ ಉಚಿತ ಚಿಕಿತ್ಸೆ ಹಾಗೂ ಅತ್ಯುತ್ತಮ ಸೇವೆಗೆ ಪ್ರಶಸ್ತಿ ಲಭಿಸಿದೆ.ಇದೀಗ ಹಿರೇಹಡಗಲಿ ಡಾ.ವಿನೋದ್ ರವರ ಮಾರ್ಗದರ್ಶನದಲ್ಲಿ ಹಿರೇಹಡಗಲಿ ಗ್ರಾಮದ ಶ್ರೀ ಬೆಟ್ಟದ ಮಲ್ಲಿಕಾರ್ಜುನ ಕ್ಲಿನಿಕ್ ನಲ್ಲಿ.ಸಹಾಯಕ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರ. ಇದೇ ವೇಳೆ ಶಾಸಕ ಡಾ.ಸಿ.ಎನ್.ಅಶ್ವತ್ ನಾರಾಯಣ.. ಮನೋವೈದ್ಯ. ಸಿ. ಎನ್.ಚಂದ್ರಶೇಖರ್. ಸಂಸದ ಡಾ.ಮಂಜುನಾಥ. ಡಾ.ಅಂಜಿನಪ್ಪ.ಪ್ರೆಸ್ ಕ್ಲಬ್ ರಾಜ್ಯಾಧ್ಯಕ್ಷ ದಯಾನಂದ ಎಂ. . ಉಪಾದ್ಯಕ್ಷ.ಸುರೇಶ ಹಲಗಿ.ಪ್ರದಾನಕಾರ್ಯದರ್ಶಿ.ರಮೇಶ್.ಕಾರ್ಯದರ್ಶಿ ಗಂಗಾಧರ್ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 