ಡಾ . ಶಿವನಗೌಡ ಟಿ ಅವರಿಗೆ ವೈದ್ಯಕೀಯ ಸೇವಾ ರತ್ನ ಪ್ರಶಸ್ತಿ ಪ್ರದಾನ
Dr . Shivanagowda T receives Medical Service Ratna Award
ಡಾ . ಶಿವನಗೌಡ ಟಿ ಅವರಿಗೆ ವೈದ್ಯಕೀಯ ಸೇವಾ ರತ್ನ ಪ್ರಶಸ್ತಿ ಪ್ರದಾನ
ಹೂವಿನಹಡಗಲಿ 16: ಬೆಂಗಳೂರು ಪ್ರೆಸ್ ಕ್ಲಬ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಕಲಾಗ್ರಾಮ ಸಭಾಂಗಣದಲ್ಲಿ ಈಚೆಗೆ ನಡೆದ ವೈದ್ಯಕೀಯ ಸೇವಾ ರತ್ನ ಪ್ರಶಸ್ತಿ ಹಾಗೂ ವಂಶಪಾರಂಪರ್ಯ ವೈದ್ಯಕೀಯ ವೃತ್ತಿ ಪ್ರಶಸ್ತಿಯನ್ನು ತಾಲೂಕಿನ ಬೂದನೂರು ಗ್ರಾಮದ ಹಿರಿಯ ವಂಶಪಾರಂಪರೆ ವೈದ್ಯರಾದ ಡಾ.ಶಿವಗೌಡ ಟಿ .ರವರಿಗೆ ನೀಡಿ ಗೌರವಿಸಲಾಯಿತು. ಡಾ. ಶಿವನಗೌಡ ಅವರು ಬಡ ಕುಟುಂಬಗಳಿಗೆ ಉಚಿತ ಚಿಕಿತ್ಸೆ ಹಾಗೂ ಅತ್ಯುತ್ತಮ ಸೇವೆಗೆ ಪ್ರಶಸ್ತಿ ಲಭಿಸಿದೆ.ಇದೀಗ ಹಿರೇಹಡಗಲಿ ಡಾ.ವಿನೋದ್ ರವರ ಮಾರ್ಗದರ್ಶನದಲ್ಲಿ ಹಿರೇಹಡಗಲಿ ಗ್ರಾಮದ ಶ್ರೀ ಬೆಟ್ಟದ ಮಲ್ಲಿಕಾರ್ಜುನ ಕ್ಲಿನಿಕ್ ನಲ್ಲಿ.ಸಹಾಯಕ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರ. ಇದೇ ವೇಳೆ ಶಾಸಕ ಡಾ.ಸಿ.ಎನ್.ಅಶ್ವತ್ ನಾರಾಯಣ.. ಮನೋವೈದ್ಯ. ಸಿ. ಎನ್.ಚಂದ್ರಶೇಖರ್. ಸಂಸದ ಡಾ.ಮಂಜುನಾಥ. ಡಾ.ಅಂಜಿನಪ್ಪ.ಪ್ರೆಸ್ ಕ್ಲಬ್ ರಾಜ್ಯಾಧ್ಯಕ್ಷ ದಯಾನಂದ ಎಂ. . ಉಪಾದ್ಯಕ್ಷ.ಸುರೇಶ ಹಲಗಿ.ಪ್ರದಾನಕಾರ್ಯದರ್ಶಿ.ರಮೇಶ್.ಕಾರ್ಯದರ್ಶಿ ಗಂಗಾಧರ್ ಇದ್ದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 