ಡಾ. ಶಿವಬಸವ ಮಹಾಸ್ವಾಮಿಗಳ 135 ನೇ ಜಯಂತಿ ಮಹೋತ್ಸವ
ಜಯಂತಿ ಮಹೋತ್ಸವ
ಡಾ. ಶಿವಬಸವ ಮಹಾಸ್ವಾಮಿಗಳ 135 ನೇ ಜಯಂತಿ ಮಹೋತ್ಸವ
ಬೆಳಗಾವಿ 25 : ನಾಡಿನ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡುವುದರ ಮೂಲಕ ಕಾಯಕಯೋಗಿ, ಮಹಾಪ್ರಸಾದಿ ಎನಿಸಿದ್ದ ನಾಗನೂರು ರುದ್ರಾಕ್ಷಿ ಮಠದ ಡಾ. ಶಿವಬಸವ ಮಹಾಸ್ವಾಮಿಗಳವರ 135 ನೇ ಜಯಂತಿ ಮಹೋತ್ಸವ ಅಂಗವಾಗಿ ನವೆಂಬರ್ 26ರಿಂದ ಡಿಸೆಂಬರ್ 4 ರ ವರೆಗೆ ಸಂಜೆ 6 ಗಂಟೆಗೆ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಆರ್ ಎನ್ ಶೆಟ್ಟಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಮಣಕವಾಡದ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳಿಂದ ಶರಣರ ಅನುಭವ ಕುರಿತು ಪ್ರವಚನ ನಡೆಯಲಿದೆ. ಮುಂದುವರೆದು ಶ್ರೀಗಳ ಜಯಂತಿ ಮಹೋತ್ಸವದ ಅಂಗವಾಗಿ ಡಿಸೆಂಬರ್ 5 ರಿಂದ ಡಿಸೆಂಬರ್ 8ರವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇಲ್ಲಿ ಕನ್ನಡ ನುಡಿಶ್ರೀ, ಸೇವಾರತ್ನ, ಆತ್ಮಸ್ವಾಸ್ಥ್ಯ ಶ್ರೀ, ಪ್ರಸಾದಶ್ರೀ ಮುಂತಾದ ಪ್ರಶಸ್ತಿಗಳನ್ನು ನಾಡಿನ ಸಾಧಕರಿಗೆ ನೀಡಲಾಗುವುದು ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 