ಡಾ. ಅಂಬೇಡ್ಕರ ಜಯಂತಿ ಆಚರಣೆ
Dr. Ambedkar Jayanti Celebration
ಡಾ. ಅಂಬೇಡ್ಕರ ಜಯಂತಿ ಆಚರಣೆ
ಸಿಂದಗಿ 15; ಪಟ್ಟಣದ ಜೇವರ್ಗಿ ರಸ್ತೆಯಲ್ಲಿರುವ ಮೋರಟಗಿ ನಾಕಾ ಹತ್ತಿರ ಶಿವಯೋಗಿ ಸಿದ್ದರಾಮೇಶ್ವರ ವೃತ್ತದಲ್ಲಿ ಭೋವಿ ವಡ್ಡರ ಸಮಾಜದವತಿಯಿಂದ ಡಾ ಅಂಬೇಡ್ಕರರವರ 134ನೇ ಜಯಂತ್ಯೋತ್ಸವ ಆಚರಿಸಲಾಯಿತು.
ಶಿಕ್ಷಕ ಮುತ್ತಪ್ಪ ಪಾತ್ರೋಟಿ, ಭೋವಿ ಸಮಾಜದ ತಾಲೂಕು ಅಧ್ಯಕ್ಷ ಪಂಡಿತ ಯಂಪೂರೆ, ಪ್ರಾಧಿಕಾರ ಸದಸ್ಯ ಅಂಬ್ರೀಶ ಚೌಗಲೆ, ಗ್ಯಾರೆಂಟಿ ಯೋಜನೆಯ ಸದಸ್ಯೆ ಸುನಂದಾ ಯಂಪೂರೆ, ಭೋವಿ ಸಮಾಜದ ಮುಖಂಡರಾದ, ಕೊಳ್ಳಪ್ಪ ಚಾಕರೆ, ಭೀಮಾಶಂಕರ ಯಂಪೂರೆ, ದಯಾನಂದ ಗೊಳಸಾರ, ತಿರುಪತಿ ಬಂಡಿವಡ್ಡರ, ಪರಸು ಯಂಪೂರೆ, ರವಿ ಚಾಕರೆ, ರವಿ ಬಂಡಿವಡ್ಡರ, ರವಿ ಕಟಕೆ, ಮಲ್ಲಿಕಾರ್ಜುನ ನಾರಾಯಣಕರ, ಯಲ್ಲಪ್ಪ ವಡ್ಡರ, ಶಿವಾಜಿ ಗೊಳಸಾರ, ಮುತ್ತು ಆಲಕುಂಟೆ, ರಾಮು ಆಲಕುಂಟೆ ಪೂಜಾರಿ, ಸಾಗರ ಬಂಡಿವಡ್ಡರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 