ಯವಿ ಸಂಘದಲ್ಲಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
Dr. Ambedkar Jayanti celebration at Yavi Sangha
ಯವಿ ಸಂಘದಲ್ಲಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
ಯಮಕನಮರಡಿ, 15: ಯ ವಿ ಸಂಘದಲ್ಲಿ ಡಾ ಬಿ ಆರ್ ಅಂಬೇಡ್ಕರ್ ರವರ 134 ನೇ ಜಯಂತಿ ಯನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಯಿತು ಸಂಘದ ಸದಸ್ಯರಾದ ಕುಶಾಲಶಿಂಗ್ ರಜಪೂತ ಪೂಜೆ ಸಲ್ಲಿಸಿದರು ಕಾರ್ಯದರ್ಶಿ ಗಳಾದ ಶ್ರೀ ಜೆ ಎನ್ ಅವಾಡೆ ಸರ್ ಮಾತನಾಡಿ ಅಂಬೇಡ್ಕರ್ ರವರ ಆದರ್ಶ್ ಗಳನ್ನು ಜೀವನದಲ್ಲಿ ಅಳವಡಿಸಿ ಎಂದು ಹೆಳಿದರು. ಪ್ರಧಾನ ಗುರುಗಳಾದ ಶ್ರೀ ಎಸ್ ಜಿ ಹುನ್ನರಗಿ. ಯು ಎಮ್ ಅಂಬಿ, ಬಿ ಆರ್ ಹಿರೇಮಠ್, ಬಿ ಎಸ್ ಮಗದುಮ್, ಪಿ ಎಲ್ಲ ಪೂಜಾರ ಇನ್ನುಳಿದ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 