ಡಾ.ಬಿ.ಕೆ.ಸುಂದರ್ ಅವರಿಗೆ ರಾಘವೇಂದ್ರನುಗೃಹ ಪ್ರಶಸ್ತಿ ಪ್ರಧಾನ
Dr. B.K. Sundar to be conferred with Raghavendranugriha Award
ಬಳ್ಳಾರಿ 28 : ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಮಹೋತ್ಸವ ಹಾಗೂ 431ನೇ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆ ನಗರದ ಹೆಸರಾಂತ ವೈದ್ಯ ಡಾ.ಬಿ.ಕೆ.ಸುಂದರ್ ಅವರಿಗೆ, ಶ್ರೀರಾಘವೇಂದ್ರನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪವಿತ್ರ ಧಾರ್ಮಿಕ ಕ್ಷೇತ್ರ ಮಂತ್ರಾಲಯದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವದಲ್ಲಿ ಶ್ರೀಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು, ಬಳ್ಳಾರಿಯ ಡಾ.ಬಿ.ಕೆ.ಸುಂದರ್ ಅವರಿಗೆ, ಶ್ರೀರಾಘವೇಂದ್ರನುಗ್ರಹ ಪ್ರಶಸ್ತಿ ನೀಡಿ, ದಂಪತಿಗಳನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ವಿವಿಧ ಪಂಡಿತರು, ವಿವಿಧ ಗಣ್ಯರು ಇತರರು ಉಪಸ್ಥಿತರಿದ್ದರು. ನಂತರ ಡಾ.ಬಿ.ಕೆ.ಸುಂದರ್ ಅವರು ಮಾತನಾಡಿ, ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಮಹೋತ್ಸವ ಹಾಗೂ 431ನೇ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆಯಲ್ಲಿ ವರ್ಷ ಮಠದಿಂದ ಕೊಡಲಾಗುವ ರಾಘವೇಂದ್ರನುಗ್ರಹ ಪ್ರಶಸ್ತಿಯನ್ನು ಈ ಬಾರಿ ನಮ್ಮನ್ನು ಗುರುತಿಸಿ ಮಠದ ಸ್ವಾಮಿಗಳು ಪ್ರಧಾನ ಮಾಡಿರುವುದು ಅತ್ಯಂತ ಸಂತಸ ಮೂಡಿಸಿದೆ. ಕಲಿಯುಗದ ಕಾಮಧೇನು, ಕಲ್ಪವೃಕ್ಷ ಶ್ರೀಗುರುರಾಯರು ಎಲ್ಲರಿಗೂ ಒಳಿತನ್ನು ಮಾಡಲಿ, ಸೇವೆಯನ್ನು ಮಾಡುವ ಸೌಭಾಗ್ಯ ಕಲ್ಪಿಸಲಿ ಎಂದು ಪ್ರಾರ್ಥಿಸುವೆ ಎಂದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 