ಎಸ್.ಬಿ.ನಾಯ್ಕಗೆ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾರತ್ನ ಪ್ರಶಸ್ತಿ
Dr. D. Ra. Bendre Sadbhavana Sevaratna Award to S. B. Nayka
ಎಸ್.ಬಿ.ನಾಯ್ಕಗೆ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾರತ್ನ ಪ್ರಶಸ್ತಿ
ಅಥಣಿ 17: ತಾಲೂಕಿನ ಅವರಕೋಡ ಗ್ರಾಮದವರು ಮತ್ತು ಕುಡಚಿ ಪೋಲಿಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿರುವ ಎಸ್.ಬಿ.ನಾಯ್ಕ ಇವರಿಗೆ ಹಗರಿಬೊಮ್ಮನಹಳ್ಳಿಯ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ ಸಾಧಕರ ಮಾತಾ ಪ್ರಕಾಶನದಿಂದ ಧಾರವಾಡ ರಂಗಾಯಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ದ.ರಾ.ಬೇಂದ್ರೆ ಸದ್ಭಾವನಾ ಸೇವಾರತ್ನ ಪ್ರಶಸ್ತಿ ಲಭಿಸಿದೆ. ಎಸ್.ಬಿ.ನಾಯ್ಕ ಅವರ ಕನ್ನಡ ನಾಡು ನುಡಿಗೆ ಸಲ್ಲಿಸಿದ ಅಪಾರ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಸಂಘಟಕ ಡಾ.ನಾಗರಾಜ ತಂಬ್ರಹಳ್ಳಿ ತಿಳಿಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 