ಡಾ. ದ.ರಾ.ಬೇಂದ್ರೆ ಜನ್ಮದಿನ: ಪ್ರತಿಮೆಗೆ ಮಾಲಾರೆ್ಣ, ಗೌರವ ಸೂಚನೆ
Dr. D.R.Bendre's birthday: Plaque on the statue, tributes paid
ಹುಬ್ಬಳ್ಳಿ 31: ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ಕನ್ನಡದ ಪ್ರಸಿದ್ದ ಕವಿಗಳು, ವಿಮರ್ಶಕರು ಹಾಗೂ ನಾಟಕಕಾರರು. ಅಂಬಿಕಾತನಯ ದತ್ತ ಕಾವ್ಯನಾಮದಿಂದ ಕನ್ನಡ ಸಾರಸ್ವತ ಲೋಕವನ್ನು ಬೆಳಗಿದ ದಿಗ್ಗಜರು. ಜ್ಞಾನಪೀಠ ಪ್ರಶಸ್ತಿ, ಪದ್ಮಶ್ರೀ ಪುರಸ್ಕೃತ ಡಾ. ದ.ರಾ.ಬೇಂದ್ರೆ ಅವರ ಜನ್ಮದಿನ ನಿಮಿತ್ತ ವಿಶ್ವ ಶ್ರಮಚೇತನ ಆವರಣದಲ್ಲಿರುವ ಡಾ.ದ.ರಾ.ಬೇಂದ್ರೆ ಅವರ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿಗೌರವ ಸೂಚಿಸಲಾಯಿತು.
ಸೋಹನ್ ಸುರೇಶ್ ಹೊರಕೇರಿ, ಸುಜಯ್ ಸುರೇಶ್ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಕವಿಗಳು, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚನ್ನಬಸಪ್ಪ ಧಾರವಾಡ ಶೆಟ್ಟರ್ , ಭುವನೇಶ್ವರಿ, ಕವನಾ, ಅರ್ಚನಾ ವಿದ್ಯಾರ್ಥಿಗಳು, ಮುಂತಾದವರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 