ಹುಬ್ಬಳ್ಳಿ ಸೆಂಟರ್ನ ಎರಡು ವರ್ಷ ಅವಧಿಗೆ ಆಡಳಿತ ಮಂಡಳಿ ಸದಸ್ಯರಾಗಿ ಆಯ್ಕೆಯಾದ ಡಾ. ಎಂ.ಆರ್.ಪಾಟೀಲ
Dr. M.R. Patil elected as a member of the Board of Directors of the Hubballi Center for a two-year
ಹುಬ್ಬಳ್ಳಿ 12: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಎಂ.ಆರ್.ಪಾಟೀಲ ಅವರು ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ ಸಿವಿಲ್ ಇಂಜಿನಿಯರಿಂಗ್ (ಇಂಡಿಯಾ) ಹುಬ್ಬಳ್ಳಿ ಸೆಂಟರ್ನ ಎರಡು ವರ್ಷ ಅವಧಿಗೆ ಆಡಳಿತ ಮಂಡಳಿ ಸದಸ್ಯರಾಗಿ ಆಯ್ಕೆಯಾದ ನಿಮಿತ್ ಡಾ. ಎಂ.ಆರ್.ಪಾಟೀಲ ಅವರಿಗೆ ನಿವೃತ್ತ ಪ್ರಾಚಾರ್ಯ ಡಾ ಲಿಂಗರಾಜ ಡಿ ಹೊರಕೇರಿ ಪುಷ್ಪಗುಚ್ಛ ನೀಡಿ ಹುತ್ಪೂರ್ವಕವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಶಿಕ್ಷಣ, ಸಾಮಾಜಿಕ, ಧಾರ್ಮಿಕ, ಮುಂತಾದ ಕ್ಷೇತ್ರಗಳಲ್ಲಿ ಅವರ ಜನಕಲ್ಯಾಣ ಸೇವಾ ಕಾರ್ಯಗಳು ನಿರಂತರವಾಗಿ ಮುಂದುವರೆಯಲಿ ಎಂದು ಶುಭ ಕೋರಿದರು.
ಡಾ. ಎಚ್.ವಿ.ಬೆಳಗಲಿ, ಗುರುರಾಜ ಹೂಗಾರ, ಬಾಬುಗೌಡ ಬಂಟನೂರಗೌಡ್ರ, ಮುಂತಾದವರು ಉಪಸ್ಥಿತರಿದ್ದರು. ಡಾ. ಎಂ.ಆರ್.ಪಾಟೀಲ ಅವರಿಗೆ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾಯ9ದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಪ್ರಾಚಾರ್ಯ ಡಾ ಮಹೇಶ್ ಡಿ ಹೊರಕೇರಿ ಅವರು ಅಭಿನಂದನೆಗಳನ್ನು ಸಲ್ಲಿಸಿ, ಶುಭಾಶಯ ತಿಳಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 