ಡಾ. ಮಲ್ಲಿಕಾರ್ಜುನ ಮನಸೂರ ಜನ್ಮದಿನಾಚರಣೆ
Dr. Mallikarjuna Mansur Birthday Celebration
ಡಾ. ಮಲ್ಲಿಕಾರ್ಜುನ ಮನಸೂರ ಜನ್ಮದಿನಾಚರಣೆ
ಧಾರವಾಡ 01: ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ದಿಂದ ನಿನ್ನೆ (ಡಿ.31) ಬೆಳಿಗ್ಗೆ 10 ಗಂಟೆಗೆ ಆಕಾಶವಾಣಿ ಎದುರುಗಡೆ ಇರುವ ಟ್ರಸ್ಟ್ ಕಚೇರಿ ಆವರಣದಲ್ಲಿ ಪದ್ಮವಿಭೂಷಣ ಡಾ. ಮಲ್ಲಿಕಾರ್ಜುನ ಮನಸೂರ ಅವರ ಜನ್ಮದಿನದ ಅಂಗವಾಗಿ ಅವರ ಸಮಾಧಿಗೆ ಪುಷ್ಪಾರ್ಚಣೆ ಮಾಡುವುದರೊಂದಿಗೆ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಟ್ರಸ್ಟ್ ಹಿರಿಯ ಸದಸ್ಯ ಪಂ. ಎಂ. ವೆಂಕಟೇಶಕುಮಾರ, ಡಾ. ದೀಲೀಪ ದೇಶಪಾಂಡೆ, ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಅವರು ಉಪಸ್ಥಿತರಿದ್ದರು. ಪಂ. ಮಲ್ಲಿಕಾರ್ಜುನ ಮನಸೂರ ಅವರ ಮಗಳು ಅಕ್ಕಮಹಾದೇವಿ ಆಲೂರ, ಹಿರಿಯ ಸಂಗೀತಗಾರ ಡಾ. ಶಾಂತಾರಾಮ ಹೆಗಡೆ, ಡಾ. ಮಲ್ಲಿಕಾರ್ಜುನ ತರ್ಲಗಟ್ಟಿ, ಡಾ. ಮೃತ್ಯುಂಜಯ ಶೆಟ್ಟರ, ಡಾ. ಅಶೋಕ ಹುಗ್ಗಣ್ಣವರ, ಪಂ. ಸಾತಲಿಂಪ್ಪ ದೇಸಾಯಿ ಕಲ್ಲೂರ, ಎಂ.ಕೆ ಹೆಗಡೆ, ಡಾ. ಪರಶುರಾಮ ಕಟ್ಟಿಸಂಗಾವಿ, ಪಂ. ಅಲ್ಲಮಪ್ರಭು ಕಡಕೋಳ, ಮುಂತಾದವರು ಡಾ. ಮಲ್ಲಿಕಾರ್ಜುನ ಮನಸೂರ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 